Thursday, August 13, 2026
Home ಕರ್ನಾಟಕ . ಎಚ್ ಸಿ ಮಾಹದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಉನ್ನತ ಸ್ಥಾನವನ್ನು ನೀಡುವಂತೆ ರಸ್ತೆ ಬಂದ್ ಮಾಡಿ ಪ್ರತಿಭಟನೆ

. ಎಚ್ ಸಿ ಮಾಹದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಉನ್ನತ ಸ್ಥಾನವನ್ನು ನೀಡುವಂತೆ ರಸ್ತೆ ಬಂದ್ ಮಾಡಿ ಪ್ರತಿಭಟನೆ

0 comments

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಕ್ರಾಸ್ ಹೆದ್ದಾರಿಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ.ರಿ. ಸಂಘಟನೆ ವತಿಯಿಂದ ಇಂದು ಕರ್ನಾಟಕ ರಾಜ್ಯ ನೂತನ ಮುಖ್ಯಮಂತ್ರಿಗಳ ಸಚಿವ ಸಂಪುಟದಲ್ಲಿ ಮಾಜಿ ಸಚಿವರಾದ ಡಾ. ಎಚ್ ಸಿ ಮಾಹದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಉನ್ನತ ಸಚಿವ ಸ್ಥಾನವನ್ನು ನೀಡುವಂತೆ ಒತ್ತಾಯಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಕೂಡಲೇ ನಮ್ಮ ಮನವಿಗೆ ಸ್ಪಂದಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಮಾನಗಳು ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರವಹಿಸಿ ಮಾನ್ಯ ತಹಶೀಲ್ದಾರ್ ಗೆ  ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಸಂಚಾಲಕರಾದ ಶಿವುಪುತ್ರ ಜವಳಿ,ಚಂದಪ್ಪ ಮುನೆಪನೋರ, ಶಿವಲಿಂಗ ಹಸನಾಪುರ, ವೆಂಕಟೇಶ್ ಗ್ಯಾಂಗಿನ್ ಮರಿಯಪ್ಪ ಕ್ರಾಂತಿ, ಪೊಲೀಸ್ ಸಿಬ್ಬಂದಿ ವರ್ಗದವರು ಸಂಘಟನೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ವರದಿ. ಹುಲಿಗೆಶ್ ರಾಜವಾಳ

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign

ಹಾಡುಹಗಲೆ ಯಾದಗಿರಿ ಪತ್ರಕರ್ತ ಸಾಗರ ದೇಸಾಯಿ ಕಿಡ್ನಾಪ್   ಶಹಾಪುರ ತಾಲೂಕನಲ್ಲಿ ನಕಲಿ ವೈದ್ಯರ ವಿರುದ್ದ ಜು. 24 ರಂದು ಸಿದ್ದು ಪಟ್ಟೇದಾರ ನೇತೃತ್ವದಲ್ಲಿ ಪ್ರತಿಭಟನೆ   ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರಿಗೆ ಅವಮಾನ : ದೇವರಮನಿ ಆಕ್ರೋಶ   ನೀಲಹಳ್ಳಿ ಕಿಲ್ಲನಕೇರಾ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಟ ಅಧಿಕಾರಿಗಳ ವಿರುದ್ಧ ಉಮೇಶ ಕೆ ಮುದ್ನಾಳ ಆಕ್ರೋಶ   ರೈತರಿಗೆ ಬೆಳೆ ವಿಮೆ - ಬೆಳೆ ನಷ್ಟದಿಂದ ಆರ್ಥಿಕ ಭದ್ರತೆ